'ಸಿಸೋಡಿಯಾ ವಿರುದ್ಧ ಅರವಿಂದ್ ಕೇಜ್ರಿವಾಲ್ ಪಿತೂರಿ ಮಾಡುತ್ತಿದ್ದಾರಾ...?': ಮನೋಜ್ ತಿವಾರಿ ಅನುಮಾನ

'ಸಿಸೋಡಿಯಾ ವಿರುದ್ಧ ಅರವಿಂದ್ ಕೇಜ್ರಿವಾಲ್ ಪಿತೂರಿ ಮಾಡುತ್ತಿದ್ದಾರಾ...?': ಮನೋಜ್ ತಿವಾರಿ ಅನುಮಾನ

ನವದೆಹಲಿ, ಮಾರ್ಚ್ 09: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿನ ಅಕ್ರಮಗಳ ಆರೋಪದಲ್ಲಿ ಜೈಲು ಸೇರಿರುವ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರಿಗೆ ತಿಹಾರ್ ಜೈಲು ಅಧಿಕಾರಿಗಳು ಉತ್ತಮ ಭದ್ರತೆ ಒದಗಿಸಬೇಕು ಎಂದು ಭಾರತೀಯ ಜನತಾ ಪಕ್ಷದ ಸಂಸದ ಮನೋಜ್ ತಿವಾರಿ ಒತ್ತಾಯಿಸಿದ್ದಾರೆ. "ದೆಹಲಿಯ ಜೈಲುಗಳು ದೆಹಲಿ ಸರ್ಕಾರದ ಅಡಿಯಲ್ಲಿ ಬರುತ್ತವೆ. ಅಂದರೆ ಅರವಿಂದ್ ಕೇಜ್ರಿವಾಲ್

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/RPJHhyO
via

0 Comments: