Karnataka Rain: ಏಪ್ರಿಲ್ 4ರವರೆಗೆ ಬೆಂಗಳೂರು ಸೇರಿ ಕರ್ನಾಟಕದಲ್ಲಿ ಮಳೆ, ಹವಾಮಾನ ವರದಿ ಹೀಗಿದೆ

Karnataka Rain: ಏಪ್ರಿಲ್ 4ರವರೆಗೆ ಬೆಂಗಳೂರು ಸೇರಿ ಕರ್ನಾಟಕದಲ್ಲಿ ಮಳೆ, ಹವಾಮಾನ ವರದಿ ಹೀಗಿದೆ

ಬೆಂಗಳೂರು ಮಾರ್ಚ್‌ 30: ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಳೆ ಆರ್ಭಟ ಮತ್ತೆ ತೀವ್ರತೆ ಪಡೆದುಕೊಂಡಿದೆ. ವಾರದ ಹಿಂದಷ್ಟೇ ರಾಜ್ಯದ ಅನೇಕ ಕಡೆ ಅಬ್ಬರಿಸಿದ್ದ ಮಳೆ ಇದೀಗ ಮತ್ತೆ ರಾಜ್ಯಕ್ಕೆ ಲಗ್ಗೆ ಇಟ್ಟಿದೆ. ಮುಂದಿನ ಐದು ವಿವಿಧೆಡೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/NJG72KX
via

0 Comments: