ಜೆಡಿಎಸ್ ಪಕ್ಷ ನಾನು ಬಿಡ್ಲಿಲ್ಲ, ಅವರೇ ಹೊರಗೆ ಹಾಕಿದ್ರು ಎಂದ ಎಟಿ ರಾಮಸ್ವಾಮಿ ಹೇಳಿಕೆಗೆ ಕುಮಾರಸ್ವಾಮಿ ಹೇಳಿದ್ದೇನು?

ಜೆಡಿಎಸ್ ಪಕ್ಷ ನಾನು ಬಿಡ್ಲಿಲ್ಲ, ಅವರೇ ಹೊರಗೆ ಹಾಕಿದ್ರು ಎಂದ ಎಟಿ ರಾಮಸ್ವಾಮಿ ಹೇಳಿಕೆಗೆ ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರು, ಮಾರ್ಚ್‌ 31: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಜೆಡಿಎಸ್‌ ಈಗಾಗಲೇ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಸಾಲು ಸಾಲು ಜೆಡಿಎಸ್‌ ಹಿರಿಯ ನಾಯಕರು ಪಕ್ಷದಿಂದ ಹೊರಹೋಗುತ್ತಿದ್ದಾರೆ. ಇನ್ನೂ ನಿರೀಕ್ಷೆಯಂತೆ ಅರಕಲಗೂಡು ಶಾಸಕ ಎಟಿ ರಾಮಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಮಾತನಾಡಿ ಅವರು, ಜೆಡಿಎಸ್ ಪಕ್ಷ ನಾನು ಬಿಡಲಿಲ್ಲ. ಅವರೇ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/VQdnmzs
via

0 Comments: