ಎಐಸಿಸಿ-ಕೆಪಿಸಿಸಿ ಅಧ್ಯಕ್ಷರೇ ಜಾಮೀನಿನ ಮೇಲಿದ್ದು ಚುನಾವಣೆ ಎದುರಿಸುತ್ತಿದ್ದಾರೆ: ಸಿಎಂ

ಎಐಸಿಸಿ-ಕೆಪಿಸಿಸಿ ಅಧ್ಯಕ್ಷರೇ ಜಾಮೀನಿನ ಮೇಲಿದ್ದು ಚುನಾವಣೆ ಎದುರಿಸುತ್ತಿದ್ದಾರೆ: ಸಿಎಂ

ಕಲಬುರಗಿ, ಏಪ್ರಿಲ್ 28: ವಿರೋಧ ಪಕ್ಷವಾದ ಕಾಂಗ್ರೆಸ್ನ ರಾಷ್ಟ್ರೀಯ ನಾಯಕರು ಹಾಗೂ ಕರ್ನಾಟಕ ರಾಜ್ಯಾದ್ಯಕ್ಷರು ಜಾಮೀನಿನ ಮೇಲೆ ಹೊರಗಿದ್ದಾರೆ. ಹಾಗೆ ನೋಡಿದರೆ ಕಾಂಗ್ರೆಸ್ ನಾಯಕರು ಯಾರೂ ಚುನಾವಣೆಗೆ ನಿಲ್ಲುವ ಹಾಗಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರ ಪರವಾಗಿ ರೋಡ್ ಶೋ ನಡೆಸಿ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/marIity
https://ift.tt/marIity {

0 Comments: