ದೇಶಕ್ಕೆ ‘ಕರ್ನಾಟಕ ಮಾದರಿ’ ಬೇಕು ಎಂದ ಶರದ್‌ ಪವಾರ್‌!

ದೇಶಕ್ಕೆ ‘ಕರ್ನಾಟಕ ಮಾದರಿ’ ಬೇಕು ಎಂದ ಶರದ್‌ ಪವಾರ್‌!

ಬೆಂಗಳೂರು: ಚುನಾವಣೆಯಲ್ಲಿ ಬಿಜೆಪಿಗೆ ಭೀಕರ ಸೋಲು ಎದುರಾದ ಬಳಿಕ ಸಾಕಷ್ಟು ಚರ್ಚೆ ಶುರುವಾಗಿದೆ. ಅದರಲ್ಲೂ ದೇಶವೇ ಕರ್ನಾಟಕದ ಕಡೆಗೆ ತಿರುಗಿ ನೋಡುತ್ತಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಗಳಿಸಿದ ಭರ್ಜರಿ ಗೆಲುವು ಎಲ್ಲರಿಗೂ ಮಾದರಿ ಎಂಬ ಮಾತುಗಳು ಕೇಳಿಬರುತ್ತಿದೆ. ಇಷ್ಟೆಲ್ಲದರ ಮಧ್ಯೆ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಕರ್ನಾಟಕದ ಬಗ್ಗೆ ಸರ್ಪ್ರೈಸ್ ಹೇಳಿಕೆ ಕೊಟ್ಟಿದ್ದಾರೆ. ಹೌದು, ಕರ್ನಾಟಕ ಚುನಾವಣೆ ಗೆಲುವು

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/2QTgyzj
https://ift.tt/2QTgyzj {

0 Comments: