ಶೀಘ್ರದಲ್ಲೇ ಒಂದೇ ವೇದಿಕೆಯಲ್ಲಿ ಪ್ರತಿಪಕ್ಷಗಳ ಘರ್ಜನೆ?

ಶೀಘ್ರದಲ್ಲೇ ಒಂದೇ ವೇದಿಕೆಯಲ್ಲಿ ಪ್ರತಿಪಕ್ಷಗಳ ಘರ್ಜನೆ?

ನವದೆಹಲಿ: ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತಿದ್ದಂತೆ ವಿಪಕ್ಷಗಳಲ್ಲಿ ಒಗ್ಗಟ್ಟಿನ ಆಟ ಶುರುವಾಗಿದೆ. ಹೀಗಾಗಿ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಘರ್ಜಿಸಲು, ವಿಪಕ್ಷ ನಾಯಕರು ರಣಕಹಳೆ ಮೊಳಗಿಸಲು ಸಜ್ಜಾಗಿದ್ದಾರೆ. ಈ ಮೂಲಕ ಶೀಘ್ರದಲ್ಲೇ ಒಂದೇ ವೇದಿಕೆಯಲ್ಲಿ ಪ್ರತಿಪಕ್ಷ ನಾಯಕರು ತೊಡೆ ತಟ್ಟುವುದು ಪಕ್ಕಾ ಆಗಿದ್ದು, ಕಾಂಗ್ರೆಸ್ ಈ ಬಗ್ಗೆ ಮಾಹಿತಿ ನೀಡಿದೆ. 2024ರ ಲೋಕಸಭಾ ಚುನಾವಣೆ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/eCYVKkG
https://ift.tt/eCYVKkG {

0 Comments: