ರಮೇಶ ಜಾರಕಿಹೊಳಿ ಈಗ್ಯಾಕೆ ಸೈಲೆಂಟ್‌ ಆಗಿದ್ದಾರೆ ಅಂತ ಅವರನ್ನೇ ಕೇಳಬೇಕು: ಲಕ್ಷ್ಮಣ ಸವದಿ

ರಮೇಶ ಜಾರಕಿಹೊಳಿ ಈಗ್ಯಾಕೆ ಸೈಲೆಂಟ್‌ ಆಗಿದ್ದಾರೆ ಅಂತ ಅವರನ್ನೇ ಕೇಳಬೇಕು: ಲಕ್ಷ್ಮಣ ಸವದಿ

ಬೆಳಗಾವಿ, ಮೇ30: ನನಗೆ ಕೇಳಿದರೆ ಏನು ಉತ್ತರ ಸಿಗುತ್ತದೆ. ಅವರನ್ನೇ ಕೇಳಬೇಕು. ಚುನಾವಣೆಯಲ್ಲಿ ಬಹಳ ಓಡಾಡುತ್ತೀದೀರಿ, ಈಗ್ಯಾಕೆ ಸೈಲೆಂಟ್‌ ಆಗಿದ್ದಾರೆ ಎಂಬುವುದನ್ನು ಅವರನ್ನೇ ಕೇಳಬೇಕು ಎಂದು ರಮೇಶ ಜಾರಕಿಹೊಳಿ ಸೈಲೆಂಟ್‌ ಆಗಿದ್ದರಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಶಾಸಕ ಲಕ್ಷ್ಮಣ್‌ ಸವದಿ ಉತ್ತರಿಸಿದರು. ಈ ಕುರಿತು ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಸಚಿವರು ಆಗಬೇಕು ಎಂಬ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/NPvmVWz
via

0 Comments: