ಶ್ರೀಲಂಕಾ ವಿಚಾರದಲ್ಲಿ ಚೀನಾಗೆ ಶಾಕ್ ಕೊಟ್ಟ ಭಾರತ?

ಶ್ರೀಲಂಕಾ ವಿಚಾರದಲ್ಲಿ ಚೀನಾಗೆ ಶಾಕ್ ಕೊಟ್ಟ ಭಾರತ?

ಕೊಲಂಬೋ: ಭಾರತದ ವಿರುದ್ಧ ಬಲೆ ಎಣೆಯಲು ಚೀನಾ ಪ್ಲ್ಯಾನ್ ರೂಪಿಸುತ್ತಿರುವಾಗಲೇ ಡ್ರ್ಯಾಗನ್‌ಗೆ ಭಾರತ ಶಾಕ್ ಕೊಟ್ಟಿದೆ. ಶ್ರೀಲಂಕಾಗೆ 4 ದಿನದ ಭೇಟಿಗೆ ತೆರಳಿರುವ ಭಾರತೀಯ ವಾಯುಪಡೆ ಮುಖ್ಯಸ್ಥ ಏರ್‌ಚೀಫ್‌ ಮಾರ್ಷಲ್‌ ವಿ.ಆರ್‌. ಚೌಧರಿ, ಮಹತ್ವದ ಮಾತುಕತೆ ನಡೆಸಿದ್ದಾರೆ. ಶ್ರೀಲಂಕಾದಲ್ಲಿ ಚೀನಾ ರಾಡಾರ್ ಸ್ಥಾಪಿಸುವ ಉದ್ದೇಶ ಹೊಂದಿದೆ ಎಂಬ ಸುದ್ದಿ ನಡುವೆ ಈ ಭೇಟಿ ಮಹತ್ವ ಪಡೆದಿದೆ. ಶ್ರೀಲಂಕಾ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/g5qxv6r
via

0 Comments: