Jan Ki Baat Suvarna News Survey: ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ ಅಲೆಗೆ ಕೊಚ್ಚಿಹೋದ ವಿಪಕ್ಷಗಳು!

Jan Ki Baat Suvarna News Survey: ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ ಅಲೆಗೆ ಕೊಚ್ಚಿಹೋದ ವಿಪಕ್ಷಗಳು!

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಜನ್ ಕೀ ಬಾತ್‌ ಮತ್ತು ಸುವರ್ಣನ್ಯೂಸ್ ಮಹಾ ಸಮೀಕ್ಷೆ ಹೊರಬಿದ್ದಿದೆ. ಈ ಸಮೀಕ್ಷೆಯಲ್ಲಿ ಆಡಳಿತರೂಢ ಬಿಜೆಪಿ ಪಕ್ಷಕ್ಕೆ ಸರಳ ಬಹುಮತ ದೊರೆಯಲಿದೆ ಎಂದು ತಿಳಿಸಿದೆ. ಅಧಿಕಾರದ ಗದ್ದುಗೆಗಾಗಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/l6b8YLq
via

0 Comments: