The Kerala Story: ದಿ ಕೇರಳ ಸ್ಟೋರಿ ಬಿಡುಗಡೆಗೆ ತಮಿಳುನಾಡಿನಲ್ಲಿ ಭಾರೀ ಕಟ್ಟೆಚ್ಚರ!

The Kerala Story: ದಿ ಕೇರಳ ಸ್ಟೋರಿ ಬಿಡುಗಡೆಗೆ ತಮಿಳುನಾಡಿನಲ್ಲಿ ಭಾರೀ ಕಟ್ಟೆಚ್ಚರ!

ಚೆನ್ನೈ, ಮೇ. 05: ಭಾರಿ ವಿವಾದಕ್ಕೆ ಕಾರಣವಾಗಿರುವ ದಿ ಕೇರಳ ಸ್ಟೋರಿ ಚಲನಚಿತ್ರವು ಶುಕ್ರವಾರದಂದು ಬಿಡುಗಡೆಯಾಗಲಿದೆ. ಹೀಗಾಗಿ ಹಲವು ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಮೇಲೆ ನಿಗಾ ಇಡಲು ತಮಿಳುನಾಡು ಸರ್ಕಾರವು ಎಲ್ಲಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ. ಈ ಚಲನಚಿತ್ರವು ಕೇರಳ ಮತ್ತು ಇತರ ಹಲವೆಡೆಗಳಲ್ಲಿ ಅನೇಕ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/fUx8Wgn
via

0 Comments: