ಸುಡಾನ್ ಸೇನೆಯ ರಕ್ತದಾಹ.. ಮತ್ತೆ ಹಿಂಸಾಚಾರ ಶುರು!

ಸುಡಾನ್ ಸೇನೆಯ ರಕ್ತದಾಹ.. ಮತ್ತೆ ಹಿಂಸಾಚಾರ ಶುರು!

ಖರ್ಟೋಮ್: ಸುಡಾನ್ ನೆಲದಲ್ಲಿ ಶಾಂತಿ ಎಂಬುದೇ ಕನಸಿನ ಮಾತಾಗಿದೆ, 1 ಸಾವಿರಕ್ಕೂ ಹೆಚ್ಚು ಜೀವ ಬಲಿ ಪಡೆದಿರುವ ಸುಡಾನ್ ಆಂತರಿಕ ಕದನ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಅದರಲ್ಲೂ ಅಮೆರಿಕ ಮತ್ತು ಸೌದಿ ಅರೇಬಿಯಾ ಮಧ್ಯಸ್ಥಿಕೆಯಲ್ಲಿ ಶುರುವಾಗಿದ್ದ ಕದನ ವಿರಾಮ ಮಾತುಕತೆಯಿಂದ ಸುಡಾನ್‌ ಸೇನೆ ಇದೀಗ ಹಿಂದೆ ಸರಿದಿದ್ದು, ಮತ್ತಷ್ಟು ರಕ್ತ ಚೆಲ್ಲಾಡುವ ಮುನ್ಸೂಚನೆ ನೀಡಿದೆ. ಸುಡಾನ್ ಹಿಂಸಾಚಾರದಲ್ಲಿ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/XJbZLa8
via

0 Comments: