ಸಚಿವ ಸ್ಥಾನಕ್ಕಾಗಿ ಪಟ್ಟು; ಹಿಂದೆ ಮಾಡಿದ ತಪ್ಪು  ಮತ್ತೆ ಮಾಡಬೇಡಿ: ವಿನಯ್‌ ಕುಲಕರ್ಣಿ ಎಚ್ಚರಿಕೆ

ಸಚಿವ ಸ್ಥಾನಕ್ಕಾಗಿ ಪಟ್ಟು; ಹಿಂದೆ ಮಾಡಿದ ತಪ್ಪು ಮತ್ತೆ ಮಾಡಬೇಡಿ: ವಿನಯ್‌ ಕುಲಕರ್ಣಿ ಎಚ್ಚರಿಕೆ

ಬೆಳಗಾವಿ, ಜೂನ್‌ 05: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಲವು ನಾಯಕರ ಅಸಮಾಧಾನ ಮತ್ತೆ ಮುಂದುವರೆದಿದೆ. ಕಾಂಗ್ರೆಸ್‌ ನ ಹಿರಿಯ ನಾಯಕರಾದ ಬಿ ಕೆ ಹರಿಪ್ರಸಾದ್‌ ಹಾಗೂ ಸಲೀಂ ಅಹಮದ್‌ ಸಚವ ಸ್ಥಾನ ಕೈ ತಪ್ಪಿದ ಹಿನ್ನಲೆ ಬಹಿರಂತವಾಗಿ ಅಸಮಾಧಾನ ಹೊರಹಾಕಿದ್ದು, ಇದೀಗ ವಿನಯ್‌ ಕುಲಕರ್ಣಿ ಪಕ್ಷದ ವಿರುದ್ದ ಎಚ್ಚರಿಕೆ ಕೊಟ್ಟಿದ್ದಾರೆ. ಹೌದು, ಬೆಳಗಾವಿಯಲ್ಲಿ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/2KixMZS
via

0 Comments: