ಶ್ರೀನಗರ ಶಾಲೆಯಲ್ಲಿ 'ಡ್ರೆಸ್ ಕೋಡ್' ವಿವಾದ: ಭಯೋತ್ಪಾದಕರ ಬೆದರಿಕೆ ಬಳಿಕ ಕ್ಷಮೆಯಾಚಿಸಿದ ಪ್ರಾಂಶುಪಾಲರು

ಶ್ರೀನಗರ ಶಾಲೆಯಲ್ಲಿ 'ಡ್ರೆಸ್ ಕೋಡ್' ವಿವಾದ: ಭಯೋತ್ಪಾದಕರ ಬೆದರಿಕೆ ಬಳಿಕ ಕ್ಷಮೆಯಾಚಿಸಿದ ಪ್ರಾಂಶುಪಾಲರು

ಶ್ರೀನಗರ, ಜೂನ್. 09: ಶಾಲೆಯಲ್ಲಿ ಡ್ರೆಸ್ ಕೋಡ್ ಹೇರಲಾಗುತ್ತಿದೆ ಎಂಬ ಆರೋಪದ ಮೇಲೆ ಭಯೋತ್ಪಾದಕ ಗುಂಪು ಬೆದರಿಕೆ ಹಾಕಿದ್ದ ಶ್ರೀನಗರದ ಶಾಲೆಯ ಪ್ರಾಂಶುಪಾಲರೊಬ್ಬರು ಕ್ಷಮೆಯಾಚಿಸಿದ್ದಾರೆ. ವಿಶ್ವ ಭಾರತಿ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರು ಕೆಲವು ವಿದ್ಯಾರ್ಥಿನಿಯರಿಗೆ ಶಾಲೆಯೊಳಗೆ (ಅಬಯಾ) ಉದ್ದನೆಯ ನಿಲುವಂಗಿಯನ್ನು ಧರಿಸದಂತೆ ಹೇಳಿದ್ದರು ಎನ್ನಲಾಗಿದೆ. ಆದರೂ ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸಲು ಪ್ರೋತ್ಸಾಹಿಸಿದ್ದಾರೆ. ಆದರೆ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/r7bV3ko
via

0 Comments: