ಅನನಭಗಯ ಯಜನ: 22 ಲಕಷ ಕಟಬಗಳಗ ನಗದ ವರಗವಣ ವಳಬ: ಕರಣ ಇಲಲದ

ಅನನಭಗಯ ಯಜನ: 22 ಲಕಷ ಕಟಬಗಳಗ ನಗದ ವರಗವಣ ವಳಬ: ಕರಣ ಇಲಲದ

ಬೆಂಗಳೂರು, ಜುಲೈ 10: ಅನ್ನಭಾಗ್ಯ ಯೋಜನೆಯಡಿ ನೇರ ಲಾಭ ವರ್ಗಾವಣೆಗೆ (ಡಿಬಿಟಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು (ಸೋಮವಾರ) ಸಂಜೆ ಚಾಲನೆ ನೀಡಲಿದ್ದಾರೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಅನ್ನಭಾಗ್ಯ ಯೋಜನೆಯ ಹಣವನ್ನು ಬಿಪಿಎಲ್‌ ಕಾರ್ಡ್‌ದಾರರ ಖಾತೆಗೆ ನೇರವಾಗಿ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/8qD7HMK
via

0 Comments: