ಕಗರಸ ನಯಕನನನ ಹಡ ಹಗಳದ ಕದರ ಸಚವ ನತನ ಗಡಕರ- ಯರ ತಳಯರ

ಕಗರಸ ನಯಕನನನ ಹಡ ಹಗಳದ ಕದರ ಸಚವ ನತನ ಗಡಕರ- ಯರ ತಳಯರ

ಪುಣೆ, ಜೂನ್‌ 30: ಪುಣೆ ನಗರದ ಸಮೀಪ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. ಮಹಾರಾಷ್ಟ್ರದ ದೇವಸ್ಥಾನ ಪಟ್ಟಣವಾದ ಪಂಢರಪುರಕ್ಕೆ ದಿಗ್ವಿಜಯ ಸಿಂಗ್ ಅವರ ವಾರ್ಷಿಕ ತೀರ್ಥಯಾತ್ರೆಯನ್ನು ಗಡ್ಕರಿ ಶ್ಲಾಘಿಸಿದ್ದಾರೆ. ಸೋಲಾಪುರ ಜಿಲ್ಲೆಯ ವಿಠ್ಠಲ ಮತ್ತು ರುಕ್ಮಿಣಿ ದೇವಿಯ ಪ್ರಸಿದ್ಧ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/ZrmxOdb
via

0 Comments: