ಲೋಕಸಭಾ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ; ಕರ್ನಾಟಕದಲ್ಲಿ ಜೆಡಿಎಸ್‌ನ ಅಂತ್ಯ: ದಿನೇಶ್‌ ಗುಂಡೂರಾವ್‌ ಕಿಡಿ

ಲೋಕಸಭಾ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ; ಕರ್ನಾಟಕದಲ್ಲಿ ಜೆಡಿಎಸ್‌ನ ಅಂತ್ಯ: ದಿನೇಶ್‌ ಗುಂಡೂರಾವ್‌ ಕಿಡಿ

ಬೆಂಗಳೂರು, ಜುಲೈ 17: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಸೋಲು ಅನುಭವಿಸಿದ ಬಳಿಕ, ಲೋಕಸಭಾ ಚುನಾವಣೆಗೆ ಎಚ್ಚೆತ್ತುಕೊಂಡು ಕಾಂಗ್ರೆಸ್‌ ಗೆ ಠಕ್ಕರ್‌ ಕೊಡಲು ಮೈತ್ರಿಗೆ ಮುಂದಾಗಿದ್ದು, ಜೆಡಿಎಸ್‌ ವಿರುದ್ದ ಆರೋಗ್ಯ ಸಚಿವ ದಿನೇಶ್‌ ಗುಂಡೂವರ್‌ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಅವರು, ಬಿಜೆಪಿ ಜೊತೆಗಿನ ಮೈತ್ರಿಯಿಂದ ಜೆಡಿಎಸ್‌ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಇದರಿಂದ ಕರ್ನಾಟಕದಲ್ಲಿ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/FChau4B
via

0 Comments: