ಉತ್ತರಾಖಂಡದಲ್ಲಿ ಭಾರೀ ಮಳೆ: ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ ಭೂಕುಸಿತ ಮತ್ತು ಹಠಾತ್ ಪ್ರವಾಹಗಳು

ಉತ್ತರಾಖಂಡದಲ್ಲಿ ಭಾರೀ ಮಳೆ: ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ ಭೂಕುಸಿತ ಮತ್ತು ಹಠಾತ್ ಪ್ರವಾಹಗಳು

ಡೆಹೆರಾಡೂನ್, ಜುಲೈ. 18: ಉತ್ತರಾಖಂಡದಲ್ಲಿ ಕಳೆದ ಮೂರು ದಿನಗಳಲ್ಲಿ ಭಾರೀ ಮಳೆಯಾಗಿದ್ದು, ಭೂಕುಸಿತ ಮತ್ತು ಹಠಾತ್ ಪ್ರವಾಹಗಳು ಜನಜೀವನವನ್ನು ಅಸ್ತವ್ಯಸ್ತಗೊಳಿಸಿವೆ ಮತ್ತು ಹಲವು ಮನೆಗಳಿಗೆ ಹಾನಿಯಾಗಿದ್ದು, ಈವರೆಗೆ 27 ಜನರನ್ನು ಬಲಿ ತೆಗೆದುಕೊಂಡಿದೆ. ಇತ್ತ, ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಋಷಿಕೇಶ-ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯ ಹಳ್ಳಿಯೊಂದರಲ್ಲಿ ಹೋಟೆಲ್ ಕೊಚ್ಚಿ ಹೋಗಿದ್ದು, ಇಬ್ಬರು ಯುವಕರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/BimwLGs
via

0 Comments: