ದೆಹಲಿ ಮಳೆ: ಸುಪ್ರೀಂ ಕೋರ್ಟ್ ಆವರಣದವರೆಗೂ ಬಂದ ಯುಮುನಾ ನದಿ ಪ್ರವಾಹ

ದೆಹಲಿ ಮಳೆ: ಸುಪ್ರೀಂ ಕೋರ್ಟ್ ಆವರಣದವರೆಗೂ ಬಂದ ಯುಮುನಾ ನದಿ ಪ್ರವಾಹ

ನವದೆಹಲಿ ಜುಲೈ 15: ದೇಶದ ಹಲವೆಡೆ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆಯಿಂದ ಹೆಚ್ಚು ಬಾದಿತವಾಗಿರುವ ರಾಜ್ಯಗಳಲ್ಲಿ ದೆಹಲಿ ಕೂಡ ಒಂದು. ಇಲ್ಲಿ ಯಮುನಾ ನದಿ ಉಕ್ಕಿ ಹರಿಯುತ್ತಿದ್ದು ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದ್ದು ಮಾತ್ರವಲ್ಲದೆ ಸುಪ್ರೀಂ ಕೋರ್ಟ್ ಆವರಣ ಕೂಡ ಜಲಯಾರ ಬಿಟ್ಟಿಲ್ಲ. ಯಮುನಾ ನದಿಯ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/5DdzGmh
via

0 Comments: