ಸಂತೋಷ್‌ ಆತ್ಮಹತ್ಯೆ ಪ್ರಕರಣ; ಈಶ್ವರಪ್ಪಗೆ ಬಿಗ್ ರಿಲೀಫ್

ಸಂತೋಷ್‌ ಆತ್ಮಹತ್ಯೆ ಪ್ರಕರಣ; ಈಶ್ವರಪ್ಪಗೆ ಬಿಗ್ ರಿಲೀಫ್

ಬೆಂಗಳೂರು, ಜುಲೈ 16; ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ, ಬಿಜೆಪಿ ನಾಯಕ ಕೆ. ಎಸ್. ಈಶ್ವರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯವು ಬಿ-ರಿಪೋರ್ಟ್ (ಸಾಕ್ಷ್ಯದ ಕೊರತೆಯಿಂದ ಮುಚ್ಚುವ ವರದಿ) ಅಂಗೀಕರಿಸಿದೆ. ಆದ್ದರಿಂದ ಈಶ್ವರಪ್ಪ ಇನ್ನು ಈ ಪ್ರಕರಣದಲ್ಲಿ ಆರೋಪಿಯಲ್ಲ. ಬಿ-ರಿಪೋರ್ಟ್ ಅಂಗೀಕಾರವಾದ ಕಾರಣ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ, ಕೆ. ಎಸ್.

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/j9tJYwI
via

0 Comments: