Congress CLP Meeting: ಬಸವರಾಜ ರಾಯರೆಡ್ಡಿಯನ್ನ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

Congress CLP Meeting: ಬಸವರಾಜ ರಾಯರೆಡ್ಡಿಯನ್ನ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜುಲೈ 28: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದು ಎರಡು ತಿಂಗಳು ಕಳೆದಿದೆಯಷ್ಟೇ, ಹಲವು ಆಂತರಿಕ ಅಸಮಾಧಾನಗಳು ಬುಗಿಲೆದ್ದಿವೆ. ಈ ಹಿನ್ನೆಲೆ ಶಾಸಕರ ಅಸಮಾಧಾನ ತಣಿಸಲು, ಅವರ ಅಹವಾಲನ್ನು ಆಲಿಸುವ ಸಲುವಾಗಿ ಗುರುವಾರ ರಾತ್ರಿ ಕಾಂಗ್ರೆಸ್‌ ಶಾಸಕಾಂಗ ಸಭೆ ನಡೆಯುತ್ತಿದೆ. ಈ ವೇಳೆ ಸಿದ್ದರಾಮಯ್ಯ ಶಾಸಕ ಬಸವರಾಜ ರಾಯರೆಡ್ಡಿ ಅವರ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/OZ3rFkb
via

0 Comments: