Karnataka rain: ಕರಾವಳಿಗೆ ಐದು ದಿನ ಬಿರುಗಾಳಿ ಸಹಿತ ಮಳೆ, ಒಳನಾಡಿನ ಹವಾಮಾನ ವರದಿ

Karnataka rain: ಕರಾವಳಿಗೆ ಐದು ದಿನ ಬಿರುಗಾಳಿ ಸಹಿತ ಮಳೆ, ಒಳನಾಡಿನ ಹವಾಮಾನ ವರದಿ

ಬೆಂಗಳೂರು, ಜುಲೈ 19: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಸಕ್ರಿಯವಾಗಿದೆ. ಪರಿಣಾಮ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದರೆ, ಒಳನಾಡು ಜಿಲ್ಲೆಗಳಿಗೆ ಜಿಟಿ ಜಿಟಿ ಮಳೆ ಮುಂದುವರಿದಿದೆ. ಇಂದಿನಿಂದ ಐದು ದಿನ ಕರಾವಳಿಗೆ ಬಿರುಗಾಳಿ ಸಹಿತ ಧಾರಾಕಾರವಾಗಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸುಮಾರು 15-20 ದಿನಗಳಿಂದಲೂ ಕರಾವಳಿ ಜಿಲ್ಲೆಗೆ ಬಿಟ್ಟು

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/2kqSeHn
via

0 Comments: